Tuesday, September 9, 2008

ಹಿಂದಿ ಹೇರಿಕೆಗೆ ನಮ್ಮ ಧಿಕ್ಕಾರ

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನವನ್ನು ಕೊಡದೆ ಮಲತಾಯಿ ಧೋರಣೆಯನ್ನು ಅನುಸರಿಸುತ್ತಿರುವ ಕೇಂದ್ರ ಸರ್ಕಾರ, ನಮ್ಮ ಹಣದಲ್ಲಿ ,ಕನ್ನಡ ಮಕ್ಕಳ ಮೇಲೆ ಹಿಂದಿ ಭಾಷೆಯನ್ನು ಹೇರುತ್ತಿದೆ.
 ಸೆಪ್ಟಂಬರ್ ತಿಂಗಳಲ್ಲಿ ಹಿಂದಿ ಸಪ್ತಾಹದ ಮೂಲಕ ರಾಜ್ಯದ ಎಲ್ಲಾ ಕೇಂದ್ರ ಸರ್ಕಾರದ ಕಛೇರಿಗಳಲ್ಲಿ ಹಿಂದಿ ಬಳಸಬೇಕೆಂದು ಒತ್ತಾಯ ಮಾಡುತ್ತಿದೆ. ಈ ನಿಟ್ಟಿನಲ್ಲಿ ನಾವು ರಾಜ್ಯಾದ್ಯಂತ ಪ್ರತಿಭಟನೆಗಳ ಮೂಲಕ ಕನ್ನಡಿಗರಲ್ಲಿ ಜಾಗೃತಿ ಮೂಡಿಸಲಿದ್ದೇವೆ.

ಹೆಚ್ಚಿನ ಮಾಹಿತಿಗೆ ಕೆಳಗೆ ಇರುವ ಕಡತವನ್ನು ನೋಡಿ