Tuesday, May 25, 2010

ಹೊಗೇನಕಲ್ ಅಕ್ರಮ ಯೋಜನೆಯ ವಿರುದ್ಧ ಚಾಮರಾಜನಗರದಲ್ಲಿ ಬಹಿರಂಗ ಸಭೆ

ಹೊಗೇನಕಲ್ ನಲ್ಲಿ ನಡೆಯುತ್ತಿರುವ ಅಕ್ರಮ ಯೋಜನೆಯ ವಿರುದ್ಧ ಚಾಮರಾಜನಗರದಲ್ಲಿ ಬಹಿರಂಗ ಸಭೆಯನ್ನು
೨೫-೦೫-೨೦೧೦ ರಂದು ಆಯೋಜಿಸಲಾಗಿತ್ತು.








Friday, May 14, 2010

ರಾಜ್ಯಸಭೆಗೆ ಕನ್ನಡಿಗರನ್ನೇ ಆಯ್ಕೆ ಮಾಡಿ

ಕರ್ನಾಟಕದಿಂದ ಆಯ್ಕೆಯಾದ ಕೆಲವು ರಾಜ್ಯಸಭೆ ಸದಸ್ಯರ ಅವಧಿ ಪೂರ್ಣಗೊಳ್ಳಲಿದ್ದು, ಹೊಸ ರಾಜ್ಯಸಭೆ ಸದಸ್ಯರಿಗಾಗಿ ಮುಂದಿನ ತಿಂಗಳಲ್ಲಿ ಚುನಾವಣೆ ನಡೆಯಲಿದೆ. ಈ ಬಾರಿಯ ಚುನಾವಣೆಯಲ್ಲಿ ಕನ್ನಡಿಗರನ್ನು ಮಾತ್ರ ಆಯ್ಕೆ ಮಾಡಿ,ರಾಜ್ಯಸಭೆಯಲ್ಲಿ ಕನ್ನಡ ಡಿಂಡಿಮ ಮೊಳಗಿಸಬೇಕೆಂದು ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳಾದ ಬಿಜೆಪಿ,ಕಾಂಗ್ರೆಸ್ ಮತ್ತು ಜೆಡಿಎಸ್ ಅನ್ನು ಕರ್ನಾಟಕ ರಕ್ಷಣಾ ವೇದಿಕೆಯು ಒತ್ತಾಯಿಸಿದೆ.

ಈ ವಿಷಯದ ಬಗೆಗಿನ ಪತ್ರಿಕಾ ವರದಿನ್ನು ನೋಡಿ-









Tuesday, May 4, 2010

ಕರವೇ ನಲ್ನುಡಿ ಬಿಡುಗಡೆ

ಕರ್ನಾಟಕ ರಕ್ಷಣಾ ವೇದಿಕೆಯ ಮುಖವಾಣಿ 'ಕರವೇ ನಲ್ನುಡಿ' ಯನ್ನು ೪-೫-೨೦೧೦ ರಂದು ಬಿಡುಗಡೆ ಮಾಡಲಾಯಿತು. ಪುಸ್ತಕ ಬಿಡುಗಡೆ ಸಮಾರಂಭದ ಪತ್ರಿಕ ವರದಿಯನ್ನು ನೊಡಿ-




Monday, May 3, 2010

ಕರವೇ ನಲ್ನುಡಿ ಬಿಡುಗಡೆ

ಕರ್ನಾಟಕ ರಕ್ಷಣಾ ವೇದಿಕೆಯ ಮುಖವಾಣಿ ಕರವೇ ನಲ್ನುಡಿಯ ಬಿಡುಗಡೆಯನ್ನು ೪-೫-೨೦೧೦ ರಂದು ಚೌಡಯ್ಯ ಸ್ಮಾರಕ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

Saturday, May 1, 2010

ಹೊಗೇನಕಲ್ ಅಕ್ರಮ ಯೋಜನೆ ವಿರುದ್ಧ ಸಂಸತ್ತಿನಲ್ಲಿ ದನಿಯೆತ್ತಲು ಆಗ್ರಹ

ಕರ್ನಾಟಕಕ್ಕೆ ಸೇರಿದ ಹೊಗೇನಕಲ್ ಅರಣ್ಯ ಪ್ರದೇಶದಲ್ಲಿ ಅಕ್ರಮ ಯೋಜನೆ ನಡೆಸುತ್ತಿದ್ದರೂ, ಸಂಸತ್ತಿನಲ್ಲಿ ದನಿಯೆತ್ತದೆ, ಮೌನವಾಗಿರುವ ರಾಜ್ಯದ ಸಂಸತ್ ಸದಸ್ಯರ ವಿರುದ್ಧ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಪತ್ರಿಕಾ ವರದಿಗಳನ್ನು ಇಲ್ಲಿ ನೋಡಿ